ಬೀದರ ಜಿಲ್ಲೆಯ ಸಾಹಿತಿಗಳು
ಹಿರಿ-ಕಿರಿಯ ಸಾಹಿತಿಗಳ ಪರಿಚಯ ಮಾಲೆ
ಪುಟಗಳು
ಮುಖಪುಟ
ಮಂಗಳವಾರ, ಜನವರಿ 14, 2025
ಚಿದಾನಂದ ತಾಳಮಡಗೆ
`ಸಚ್ಚಿದಾನಂದ' ಎಂಬ ವಚನಾಂಕಿತದಲ್ಲಿ ಆಧುನಿಕ ವಚನಗಳು ಬರೆಯುತ್ತಿರುವ ಇವರು ಮೂಲತಃ ಔರಾದ ತಾಲೂಕಿನ ಸಿರ್ಸಿ ಗ್ರಾಮದವರಾಗಿದ್ದು ಅನೇಕ ಕವನ, ಲೇಖನ, ಬರಹಗಳು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ