ಪುಟಗಳು

ಮಂಗಳವಾರ, ಜನವರಿ 14, 2025

ಚಿದಾನಂದ ತಾಳಮಡಗೆ

`ಸಚ್ಚಿದಾನಂದ' ಎಂಬ ವಚನಾಂಕಿತದಲ್ಲಿ ಆಧುನಿಕ ವಚನಗಳು ಬರೆಯುತ್ತಿರುವ ಇವರು ಮೂಲತಃ ಔರಾದ ತಾಲೂಕಿನ ಸಿರ್ಸಿ ಗ್ರಾಮದವರಾಗಿದ್ದು ಅನೇಕ ಕವನ, ಲೇಖನ, ಬರಹಗಳು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ