ಬೀದರ ಜಿಲ್ಲೆಯ ಸಾಹಿತಿಗಳು
ಹಿರಿ-ಕಿರಿಯ ಸಾಹಿತಿಗಳ ಪರಿಚಯ ಮಾಲೆ
ಪುಟಗಳು
ಮುಖಪುಟ
ಮಂಗಳವಾರ, ಜನವರಿ 14, 2025
ಜಯದೇವಿ ಯದಲಾಪುರೆ
ಹವ್ಯಾಸಿ ಬರಹಗಾರ್ತಿಯಾದ ಜಯದೇವಿ ಯದಲಾಪುರೆಯವರು ಔರಾದ ತಾಲೂಕಿನ ಸುಂದಾಳ ಗ್ರಾಮದವರು. ಬೀದರಿನ ಖಾಸಗಿ ಕಾಲೇಜೊಂದರಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಅನೇಕ ಕವನ, ಲೇಖನ, ಆಧುನಿಕ ವಚನ ಮೊದಲಾದವು ಬರೆದಿದ್ದಾರೆ. ಮತ್ತು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿಯು ಅವು ಪ್ರಕಟವಾಗಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ