ಭಾನುವಾರ, ಜನವರಿ 12, 2025
ಅಜಿತ ನೆಳಗೆ
ಉದಯೋನ್ಮುಖ ಬರಹಗಾರ ಅಜಿತ ನೆಳಗೆಯವರು ಬೀದರ ಜಿಲ್ಲೆ ಭಾಲ್ಕಿ ತಾಲೂಕಿನ `ನೆಳಗಿ' ಗ್ರಾಮದ ನೀಲಕಂಠ ಮತ್ತು ರಾಜಾಬಾಯಿ ದಂಪತಿಗಳಿಗೆ ದಿನಾಂಕ ೭-೧೦-೧೯೯೩ರಲ್ಲಿ ಜನಿಸಿದ್ದಾರೆ. ಬಿ.ಎಸ್ಸಿ.ಬಿ.ಎಡ್.ಪದವಿಧರರಾದ ಇವರು ವಿದ್ಯಾರ್ಥಿಯಾಗಿವಾಗಲೇ ಸಾಹಿತ್ಯ ರಚನೆಯಲ್ಲಿ ತೊಡಗಿ ಕವನ, ಲೇಖನ, ಹನಿಗವನ, ಆಧುನಿಕ ವಚನ ಮೊದಲಾದವು ಬರೆದು ೨೦೧೬ರಲ್ಲಿ `ಬಯಕೆ' ಎಂಬ ಕವನಸಂಕಲನ ಪ್ರಕಟಿಸಿದ್ದಾರೆ. ಇವರ ಬರಹಗಳು `ಸಾಹಿತ್ಯ ಸಿಂಚನ’ ತ್ರೆöÊಮಾಸಿಕ ಸೇರಿ ಮೊದಲಾದ ಕಡೆಗಳಲ್ಲಿ ಪ್ರಕಟವಾಗಿವೆ. ಮತ್ತು ಹಲವಾರು ಕವಿಗೊಷ್ಠಿಯಲ್ಲಿ ಪಾಲ್ಗೊಂಡು ಕವನ ವಾಚನವು ಮಾಡಿದ್ದಾರೆ. ಇವರಿಗೆ ಬೀದರದ ದೇಶಪಾಂಡೆ ಪ್ರತಿಷ್ಠಾನದ ವತಿಯಿಂದ `ಕಾವ್ಯ ರತ್ನಾಕರ' ಎಂಬ ಪ್ರಶಸ್ತಿಯು ನೀಡಿ ಗೌರವಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ