ಭಾನುವಾರ, ಜನವರಿ 12, 2025
ಡಾ.ವಿಜಯಶ್ರೀ ಸಬರದ
ಹಿರಿಯ ಸಾಹಿತಿಗಳಾದ ಡಾ.ವಿಜಯಶ್ರೀ ಸಬರದ ಇವರು ಮೂಲತಃ ಬೀದರ ಜಿಲ್ಲೆ ಔರಾದ ತಾಲೂಕಿನ ಹಕ್ಯಾಳ ಗ್ರಾಮದವರು .ಇವರು ದಿನಾಂಕ ೧೦-೨-೧೯೫೭ರಲ್ಲಿ ಜನಿಸಿದ್ದಾರೆ. ಎಂ.ಎ. ಪಿ.ಎಚ್.ಡಿ. ಪದವಿಧರರಾದ ಇವರು ವಿಜಯಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಖ್ಯಾತ ಸಾಹಿತಿ ಡಾ. ಬಸವರಾಜ ಸಬರದ ಅವರ ಧರ್ಮಪತ್ನಯಾಗಿದ್ದು, `ವಿಜಯ ಪ್ರಿಯ ಬಸವ' ಎಂಬ ವಚನಾಂಕಿತದಿAದ ಆಧುನಿಕ ವಚನ ಬರೆದು ಕವನ, ಲೇಖನ, ಪ್ರಬಂಧ ಮೊದಲಾದವು ಬರೆದು ಪುಸ್ತಕ ಪ್ರಕಟಿಸಿದ್ದಾರೆ. ಇವರಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿವೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ