ಪುಟಗಳು

ಮಂಗಳವಾರ, ಜನವರಿ 14, 2025

ವೀರಶೆಟ್ಟಿ ಶಹಾಪುರೆ

`ವಿಶ್ವಗುರು ಸಂಗನ ಬಸವ' ಎಂಬ ಅಂಕಿತನಾಮದಲ್ಲಿ ಆಧುನಿಕ ವಚನಗಳು ಬರೆಯುತ್ತಿರುವ ಇವರು ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದವರು. ಇವರು ಹವ್ಯಾಸಿ ಬರಹಗಾರರಾಗಿ ಕವನ, ಲೇಖನ, ಬರಹಗಳು ಬರೆದಿದ್ದು, ಅವು ಕೆಲವು ಕಡೆ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ