ಬೀದರ ಜಿಲ್ಲೆಯ ಸಾಹಿತಿಗಳು
ಹಿರಿ-ಕಿರಿಯ ಸಾಹಿತಿಗಳ ಪರಿಚಯ ಮಾಲೆ
ಪುಟಗಳು
ಮುಖಪುಟ
ಮಂಗಳವಾರ, ಜನವರಿ 14, 2025
ಪೂಜ್ಯ. ಶ್ರೀ. ಗಣೇಶ್ವರ ಆವಧೂತರು
ಅಧ್ಯಾತ್ಮಿಕ ದೃಷ್ಟಿಕೋನದಿಂದ ಸಾಹಿತ್ಯ ರಚಿಸಿದ ಪೂಜ್ಯ. ಶ್ರೀ. ಗಣೇಶ್ವರ ಅವಧೂತರು. ಬೀದರ ಹತ್ತಿರದ ನೌಬಾದಿನ ಚವಳಿ ಗ್ರಾಮದ ಗಣೇಶ್ವರ ಸುಕ್ಷೇತ್ರದ ಪೀಠಾಧ್ಯಕ್ಷರಾಗಿದ್ದು ಅನೇಕ ಹಾಡು ತತ್ವಪದ ಆಧುನಿಕ ವಚನಗಳನ್ನು ಬರೆದಿದ್ದಾರೆ . ಮತ್ತು ಅವು ಅನೇಕ ಕಡೆಗಳಲ್ಲಿ ಪ್ರಕಟವಾಗಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ