ಸಾಹಿತಿ ಅನೀಲಕುಮಾರ ಪಾಟೀಲ್ ರವರು ಬೀದರ ಜಿಲ್ಲೆ ಔರಾದ ತಾಲೂಕಿನ ದುಪತಮಹಾಗಾಂವ ಗ್ರಾಮದ ಕಾಕಿನಾಥ ಮತ್ತು ಲಲಿತಾಬಾಯಿ ದಂಪತಿಗಳಿಗೆ ದಿನಾಂಕ ೫-೪-೧೯೭೯ರಲ್ಲಿ ಜನಿಸಿದ್ದಾರೆ. ಪದವೀಧರರಾದ ಇವರು ಸಾಹಿತ್ಯ ರಚನೆಯಲ್ಲಿ ಆಸಕ್ತರಾಗಿ ಕವನ, ಲೇಖನ, ಹನಿಗವನ ಮೊದಲಾದವು ಬರೆದಿದ್ದಾರೆ. ಹಾಗೂ ೨೦೦೨ರಲ್ಲಿ `ಶಾಂತಿ ಭೋದಿತ'ಎಂಬ ಜೀವನ ಚರಿತ್ರೆ ಬರೆದು ಪ್ರಕಟಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ