ಬೀದರ ಜಿಲ್ಲೆಯ ಸಾಹಿತಿಗಳು
ಹಿರಿ-ಕಿರಿಯ ಸಾಹಿತಿಗಳ ಪರಿಚಯ ಮಾಲೆ
ಪುಟಗಳು
ಮುಖಪುಟ
ಶನಿವಾರ, ಜನವರಿ 11, 2025
ಶಿವರಾಜ ಪಾಟೀಲ್
ಕವಿ ಸಾಹಿತಿಯಾದ ಶಿವರಾಜ ಪಾಟೀಲ್ ಇವರು ಔರಾದ ತಾಲೂಕಿನ ಭೀಮರಾವ ಮತ್ತು ರತ್ನಮ್ಮಾ ದಂಪತಿಗಳಿಗೆ ದಿನಾಂಕ ೨೫-೮-೧೯೬೮ರಲ್ಲಿ ಜನಿಸಿದ್ದಾರೆ. ಎಂ.ಎಸ್ಸಿ. ಪದವೀಧರರಾದ ಇವರು ಔಷಧ ಅಂಗಡಿಯ ವ್ಯಾಪಾರಸ್ಥರಾಗಿ ಸೇವೆ ಸಲ್ಲಿಸುವುದರೊಂದಿಗೆ ೨೦೦೧ರಲ್ಲಿ `ಮನಸ್ಸು' ಎಂಬ ಕವನಸಂಕಲನ ಪ್ರಕಟಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ