ಪುಟಗಳು

ಶನಿವಾರ, ಜನವರಿ 11, 2025

ಸಿಂಧೆ ರಾಜಕುಮಾರ ಎ

.
ಯುವ ಸಾಹಿತಿ ಸಿಂಧೆ ರಾಜಕುಮಾರ ರವರು ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಬೊರಂಪಳ್ಳಿ ಗ್ರಾಮದ ಅಣ್ಣಾರಾವ ಮತ್ತು ಗುಂಡಮ್ಮ ದಂಪತಿಗಳಿಗೆ ದಿನಾಂಕ ೮-೮-೧೯೮೧ರಲ್ಲಿ ಜನಿಸಿದ್ದಾರೆ. ಇವರು `ಮನದಾಳದ ಮುತ್ತುಗಳು' ಎಂಬ ಕವನಸಂಕಲನ ಪ್ರಕಟಿಸಿದ್ದಾರೆ. ಮತ್ತು ಇವರು ಬೀದರದ ಖಾಸಗಿ ಬಿ.ಎಡ್ ಪದವಿ ಮಹಾವಿದ್ಯಾಲಯವೊಂದರ ಉಪನ್ಯಾಸಕರಾಗಿ ಸೇವೆ ಸಲ್ಲಿಸುವುತ್ತಿದ್ದು, ಇವರ ಕವನ, ಲೇಖನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮತ್ತು ಹಲವಾರು ಸಾಹಿತ್ಯಿಕ ಕಾರ್ಯಕ್ರಮ ಹಾಗೂ ಕವಿಗೊಷ್ಠಿಗಳಲ್ಲಿ ಪಾಲ್ಗೊಂಡು ಕವನ ವಾಚನ ಮಾಡಿ, ಉಪನ್ಯಾಸವು ನೀಡಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ