ಬೀದರ ಜಿಲ್ಲೆಯ ಸಾಹಿತಿಗಳು
ಹಿರಿ-ಕಿರಿಯ ಸಾಹಿತಿಗಳ ಪರಿಚಯ ಮಾಲೆ
ಪುಟಗಳು
ಮುಖಪುಟ
ಭಾನುವಾರ, ಜನವರಿ 19, 2025
ಮಾತೆ ಸುಜ್ಞಾನಿದೇವಿ
ಬಸವಕಲ್ಯಾಣದ ಮಾತೆ ಸುಜ್ಞಾನಿದೇವಿ ಇವರು ಓಬಯ್ಯ ಮತ್ತು ಗೌರಮ್ಮ ದಂಪತಿಗಳಿಗೆ ದಿನಾಂಕ ೧೧-೧೨-೧೯೪೩ರಲ್ಲಿ ಜನಿಸಿದ್ದಾರೆ. ಬಿ.ಎ.ಪದವೀಧರರಾದ ಇವರು ಧರ್ಮ ಪ್ರಚಾರಕರಾಗಿ ೧೯೮೧ರಲ್ಲಿ `ಶರಣ ಶಕ್ತಿಯ ಸಂದೇಶ ಭಾಗ- ೧.೨.೩.೪.೫. ಎಂಬ ಕೃತಿ ಐದು ಸಂಪುಟಗಳಲ್ಲಿ ಪ್ರಕಟಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ