ಪುಟಗಳು

ಭಾನುವಾರ, ಜನವರಿ 12, 2025

ಕಲ್ಯಾಣರಾವ ದಾವಣಗಾವೆ

ಕವಿ ಸಾಹಿತಿ ಹಾಗೂ ಲೇಖಕರಾದ ಕಲ್ಯಾಣರಾವ ದಾವಣಗಾವೆಯವರು ಬೀದರ ಶಿವನಗರದ ಮಾರುತೆಪ್ಪ ಮತ್ತು ಶಿವಮ್ಮ ದಂಪತಿಗಳಿಗೆ ದಿನಾಂಕ ೭-೮-೧೯೫೯ರಲ್ಲಿ ಜನಿಸಿದ್ದಾರೆ. ಬಿ.ಎ.ಪದವೀಧರರಾದ ಇವರು ಸರ್ಕಾರಿ ಸೇವೆಯಿಂದ ನಿವೃತ್ತಿರಾಗಿದ್ದಾರೆ. ಇವರು ೧೯೭೨ರಲ್ಲಿ `ಹೂ ಬೇಕೆ ಹೂ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ