`ಲಕ್ಷ್ಮೀತನಯ ಎಂಬ ಕಾವ್ಯನಾಮ ಹೊಂದಿರುವ ಶಿವರಾಜ ಗಂಜೆ ಯವರು ಔರಾದ ತಾಲೂಕಿನ ಹೆಡಗಾಪೂರ ಗ್ರಾಮದವರಾಗಿದು, ಕತೆ ಕವನ, ಲೇಖನ, ಹನಿಗವನ ಮೊದಲಾದ ಪ್ರಕಾರದ ಸಾಹಿತ್ಯದಲ್ಲಿ ಕೃಷಿ ಮಾಡಿದ್ದಾರೆ. ಇವರ `ಸಂಬಂಧ’ ಎಂಬ ಕತೆ ಹಂಶಕವಿಯವರು ಸಂಪಾದಿಸಿರುವ `ಬೀದರ ಜಿಲ್ಲೆಯ ಆಯ್ದ ಕತೆಗಳು’ ಎಂಬ ಪ್ರಾತಿನಿಧಿಕ ಕಥಾ ಸಂಕಲನ ಸೇರಿದಂತೆ ಮೊದಲಾದ ಪತ್ರಿಕೆ ಹಾಗೂ ಇತರರು ಸಂಪಾದಿಸಿ ಪ್ರಕಟಿಸಿರುವ ಕೃತಿಗಳಲ್ಲಿ ಪ್ರಕಟವಾಗಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ