ಪುಟಗಳು

ಮಂಗಳವಾರ, ಜನವರಿ 14, 2025

ಮಾಣಿಕರಾವ ಕರಡ್ಯಾಳ

ತತ್ವಪದ, ಹಾಡು, ಪದ್ಯಗಳನ್ನು ರಚನೆ ಮಾಡಿರುವ ಕವಿ ಮಾಣಿಕರಾವ ಕರಡ್ಯಾಳ ರವರು ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದ ತುಕಾರಾಮ ಮತ್ತು ರತ್ನಮ್ಮ ದಂಪತಿಗಳಿಗೆ ದಿನಾಂಕ ೪-೨-೧೯೩೫ರಲ್ಲಿ ಜನಿಸಿದ್ದಾರೆ. ಎಸ್.ಎಸ್.ಎಲ್.ಸಿ. ಟಿ.ಸಿ.ಎಚ್. ವರೆಗೆ ಶಿಕ್ಷಣ ಪಡೆದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಗೆ ಸೇರಿ, ಬೀದರ ತಾಲೂಕಿನ ಚಿಲ್ಲರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ೧೯೯೩ರಲ್ಲಿ ನಿವೃತ್ತರಾಗಿ ಅನೇಕ ತತ್ವಪದ ಹಾಡು ಪದ್ಯಗಳನ್ನು ಬರೆದಿದ್ದಾರೆ. ಅವು ಕೆಲ ಪುಸ್ತಕಗಳಲ್ಲಿಯೂ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ