ಯುವ ಸಾಹಿತಿ ಶಾಂತಯ್ಯ ಪುರಾಣಿಕ ರವರು ಬೀದರ ಜಿಲ್ಲೆ ಚಿಟಗುಪ್ಪ ತಾಲೂಕಿನ ಮೀನಕೇರಾ ಗ್ರಾಮದ ರೇವಣಸಿದ್ದಯ್ಯಾ ಮತ್ತು ನಾಗಮ್ಮ ದಂಪತಿಗಳಿಗೆ ದಿನಾಂಕ ೨೫-೫-೧೯೮೯ರಲ್ಲಿ ಜನಿಸಿದ್ದಾರೆ. ಎಂ.ಎ.(ಇAಗ್ಲೀಷ) ಸ್ನಾತಕೊತ್ತರ ಪದವಿಧರರಾದ ಇವರು ಶಿಕ್ಷಕ ವೃತ್ತಿಯಲ್ಲಿದ್ದು, ಕೆಲ ಕಾಲ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯದಲ್ಲಿಯು ತುಂಬ ಆಸಕ್ತರಾದ ಇವರು ಕವನ, ಲೇಖನ, ಹನಿಗವನ ಮೊದಲಾದವು ಬರೆದಿದ್ದಾರೆ. ಮತ್ತು ಕವನ ಸಂಕಲನವೊAದು ಪ್ರಕಟಣೆಯ ಹಂತದಲ್ಲಿವೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ