ಮಂಗಳವಾರ, ಜನವರಿ 14, 2025
ಮಿಲಿಂದ ಗುರೂಜಿ
`ಮಿಲಿಂದ ಗುರೂಜೆ' ಎಂದೇ ಖ್ಯಾತರಾದ ಕವಿ, ಸಾಹಿತಿ, ಧರ್ಮ ಪ್ರಚಾರಕರಾದ ಮಿಲಿಂದ ಗುರೂಜಿ ರವರು. ಬೀದರ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಉಮ್ಮಾಪುರ ಗ್ರಾಮದ ಕಿಶನರಾವ ಮತ್ತು ಸಾಕರಾಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೫೫ರಲ್ಲಿ ಜನಿಸಿದ್ದಾರೆ. ಬಾಲ್ಯದಿಂದಲೂ ಬುದ್ಧ, ಅಂಬೇಡ್ಕರ್ ರವರ ಅನುಯಾಯಿಗಳಾಗಿ ಬೌದ್ಧ ಧಮ್ಮ ಪ್ರಚಾರಕ್ಕಾಗಿ ಶ್ರಮಿಸುತ್ತಿದ್ದಾರೆ. ಮತು ಅನೇಕ ಹಾಡುಗಳು ರಚಿಸಿ ಸ್ವತಃ ಸುಮಧುರ ಕಂಠದಿAದ ಕನ್ನಡ, ಹಿಂದಿ, ಮರಾಠಿ, ತೆಲುಗು ನಾಲ್ಕು ಭಾಷೆಗಳಲ್ಲಿ ಹಾಡುತ್ತಾರೆ. ಕರ್ನಾಟಕ, ಆಂಧ್ರ, ತೆಲಂಗಾಣ, ಮತ್ತು ಮಹಾರಾಷ್ಟ್ರ, ರಾಜ್ಯಗಳಲ್ಲಿ ಇವರು ಬೌದ್ಧ ಧಮ್ಮ ಪ್ರಚಾರಕ್ಕಾಗಿ ಅನೇಕ ಉಪನ್ಯಾಸಗಳನ್ನು ನೀಡಿ ಖ್ಯಾತರಾಗಿದ್ದಾರೆ. ಮತ್ತು ಕರ್ನಾಟಕ ರಾಜ್ಯದ ಬಿ.ಎಸ್.ಐ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ